ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Friday, 19 August 2016

 ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರೂ, ಸ್ನೇಹಿತರೂ ಆದ ಶ್ರೀ ಸುಚೇತನ ಸ್ವರೂಪ ಅವರು ಇಂದು (19-08-2016, ಶುಕ್ರವಾರ) ತುಮಕೂರು ಜಿಲ್ಲಾಧಿಕಾರಿ ಕಛೇರಿಗೆ ಕಾರ್ಯನಿಮಿತ್ತ ಆಗಮಿಸಿದ್ದಾಗ ಅವರನ್ನು ಭೇಟಿ ಆದಾಗ ..... R.S. Iyer with Karnataka Information Commissioner Sri Suchethana Swaroop @ Tumakuru, 19-08-2016.


ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರೂ, ಸ್ನೇಹಿತರೂ ಆದ ಶ್ರೀ ಸುಚೇತನ ಸ್ವರೂಪ ಅವರು ಇಂದು (19-08-2016, ಶುಕ್ರವಾರ) ತುಮಕೂರು ಜಿಲ್ಲಾಧಿಕಾರಿ ಕಛೇರಿಗೆ ಕಾರ್ಯನಿಮಿತ್ತ ಆಗಮಿಸಿ ಪತ್ರಕರ್ತರೊಂದಿಗೆ ಮಾತನಾಡುವಾಗ 

No comments:

Post a Comment