hsv

"ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ." - ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

Thursday, 25 August 2016

wirh Former Lokayuktha Sri Santhosh Hegde ಮಾಜಿ ಲೋಕಾಯುಕ್ತರಾದ ಶ್ರೀ ಸಂತೋಷ್ ಹೆಗ್ಡೆ ಅವರೊಂದಿಗೆ

ಸುಪ್ರಿಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರೂ, ಕರ್ನಾಟಕದ ಮಾಜಿ ಲೋಕಾಯುಕ್ತರೂ ಆದ ನ್ಯಾ|| ಸಂತೋಷ್ ಹೆಗ್ಡೆ ಅವರು ದಿನಾಂಕ 24-08-2016, ಬುಧವಾರ ತುಮಕೂರು ನಗರದ ತುಮಕೂರು ವಿಶ್ವವಿದ್ಯಾನಿಲಯಕ್ಕೆ ಉಪನ್ಯಾಸ ನೀಡಲು ಆಗಮಿಸಿದ್ದಾಗ ಅವರೊಂದಿಗೆ ...



R.S.Iyer with Sri Santhosh Hegde, Former Lokayuktha of karnataka


No comments:

Post a Comment