hsv

"ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ." - ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

Sunday, 18 June 2017

with Justice N.Santhosh Hegde

ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮವು ಕೊಳವೆಬಾವಿ ಕೊರೆಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದೆ. ದಿನಾಂಕ 17-06-2017, ಶನಿವಾರ ಅದನ್ನು ಉದ್ಘಾಟಿಸಲು ಆಗಮಿಸಿದ್ದ ಮಾಜಿ ಲೋಕಾಯುಕ್ತರಾದ ನ್ಯಾ|| ಎನ್. ಸಂತೋಷ್ ಹೆಗ್ಡೆಯವರನ್ನು ನಾನು ಮತ್ತು ಆರ್.ವಿಶ್ವನಾಥನ್ ಸಂಧಿಸಿದ ಸಂತಸದ ಕ್ಷಣ...with former Lokayuktha Justice N.Santhosh Hegde











No comments:

Post a Comment