ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Tuesday, 26 December 2017

ಮೈಸೂರಿನ ಸುತ್ತೂರು ಮಠಾಧೀಶರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದರ್ಶನಾಶೀರ್ವಾದ ಪಡೆಯುವ ಸುಯೋಗ ಅನಿರೀಕ್ಷಿತವಾಗಿ 27.11.2017, ಸೋಮವಾರ ಒದಗಿ ಬಂದಿತು. ತುಮಕೂರಿನ ಪ್ರಾಧ್ಯಾಪಕರಾದ ಡಾ. ಸದಾಶಿವಯ್ಯ (ಅಚರ್ಡ್) ಅವರ ನಿವಾಸಕ್ಕೆ ಶ್ರೀಗಳು ಇಂದು ಆಗಮಿಸಿದ್ದಾಗ ಈ ಸ್ಮರಣೀಯ ಅವಕಾಶ ನನಗೆ ಲಭಿಸಿತು... with Sutturu Jagadguru H.H. Sri Shivarathri Deshikendra Maha Swamiji ..



No comments:

Post a Comment