ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Saturday, 6 October 2018

ಶ್ರೀ ಬರಗೂರು ರಾಮಚಂದ್ರಪ್ಪ, ಶ್ರೀ ಟಿ.ಎನ್.ಸೀತಾರಾಮ್ ಅವರೊಂದಿಗೆ.. with Sri Baraguru & Sri T N Seetharam (R S Iyer Tumkur)

ನಾಡಿನ ಖ್ಯಾತ ಸಾಹಿತಿ ಶ್ರೀ ಬರಗೂರು ರಾಮಚಂದ್ರಪ್ಪ ಮತ್ತು ಖ್ಯಾತ ಕಿರುತೆರೆ ನಿರ್ದೇಶಕರಾದ ಶ್ರೀ ಟಿ.ಎನ್.ಸೀತಾರಾಮ್ ಅವರು ತುಮಕೂರು ವಿಶ್ವವಿದ್ಯಾನಿಲಯಕ್ಕೆ ಬಂದಿದ್ದಾಗ  ಅವರೊಂದಿಗೆ ಕೆಲ ಹೊತ್ತು. ಚಿತ್ರದಲ್ಲಿ ಶ್ರೀ ಜಿ.ಎಸ್.ಸೋಮಶೇಖರ್ ಸಹ  ಇದ್ದಾರೆ.

R S Iyer with Sri T N Seetharam


 
R S Iyer Tumkur with Sri T N Seetharam, Sri G S Somashekhar and Sri Baraguru Ramachandrappa

                                         R S Iyer with Sri Baraguru Ramachandrappa




No comments:

Post a Comment