hsv

"ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ." - ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

Sunday, 25 November 2018

Durgaparameshwari Temple ದುರ್ಗಾಪರಮೇಶ್ವರಿ ದೇಗುಲ R S Iyer

ತುಮಕೂರು ಸನಿಹದ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಸ್ವಲ್ಪ ದೂರದ ಸುಗ್ಗನಹಳ್ಳಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ ಅವರೊಡನೆ ನಾವು ಇಂದು (25-11-2018, ಭಾನುವಾರ) ಸಂಜೆ ಅನಿರೀಕ್ಷಿತವಾಗಿ ತೆರಳಿದ್ದಾಗ..









No comments:

Post a Comment