* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Friday 23 November 2018

ರಾಜ್ಯೋತ್ಸವದಲ್ಲಿ ಸನ್ಮಾನ Felicitation to R S Iyer @ Rajyothsava programme 2018

ನಮ್ಮ ತುಮಕೂರಿನ ಮಾರುತಿ ನಗರದಲ್ಲಿ ''ಮಾರುತಿನಗರ ನಾಗರಿಕ ಹಿತರಕ್ಷಣಾ ಸಮಿತಿ'' ನಡೆಸಿದ ಕನ್ನಡ ರಾಜ್ಯೋತ್ಸವದ ಇಂದಿನ (22-11-2018, ಗುರುವಾರ, ಸಂಜೆ) ಸಮಾರಂಭದಲ್ಲಿ ನನ್ನನ್ನು ಪ್ರೀತಿಯಿಂದ ಸನ್ಮಾನಿಸಿದರು. ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು , ಸಾಹಿತಿಗಳಾದ ಶ್ರೀ ಕವಿತಾಕೃಷ್ಣ ರವರು, ಸಮಿತಿ ಅಧ್ಯಕ್ಷರಾದ ಶ್ರೀ ಸಿದ್ದರಾಮಯ್ಯ ರವರು, ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯರವರು, ಕಾರ್ಪೊರೇಟರ್ ಶ್ರೀ ವಿಷ್ಣುವರ್ಧನರವರು, ಎನ್.ಎಸ್. ಐ ಫೌಂಡೇಷನ್ ನ ಶ್ರೀ ಎನ್.ಎನ್.ಶ್ರೀಧರ್ ಅವರೂ ಸೇರಿದಂತೆ ಅನೇಕ ಗಣ್ಯರುಗಳು ಉಪಸ್ಥಿತರಿದ್ದರು.





No comments:

Post a Comment