* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Monday 14 January 2019

90 ನೇ ವಸಂತಕ್ಕೆ ರಾಮಚಂದ್ರನ್ ಪಾದಾರ್ಪಣೆ, V.S.R. 90 th Birthday

"ಸಂಕ್ರಾಂತಿ"ಯ ಶುಭಪರ್ವದ ಹಿಂದಿನ ದಿನವಾದ ಇಂದು 14-01-2019, ಸೋಮವಾರ ನಮ್ಮ ತಂದೆಯವರಾದ ಶ್ರೀ ವಿ.ಎಸ್.ರಾಮಚಂದ್ರನ್ ಅವರು 90 ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಸುಸಂದರ್ಭದಲ್ಲಿ ನಾವಿಂದು ನಮ್ಮ ತುಮಕೂರಿನ ಕ್ಯಾತಸಂದ್ರದಲ್ಲಿರುವ ಶ್ರೀ ಚಂದ್ರಮೌಳೀಶ್ವರ ಸ್ವಾಮಿ ದೇವಾಲಯಕ್ಕೆ ಸಂಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಎಲ್ಲರ ಒಳಿತಿಗಾಗಿ ಪ್ರಾರ್ಥನೆ ಮಾಡಿದೆವು.








No comments:

Post a Comment