ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Friday, 8 January 2021

Guluru Ganapathi Temple 2020 ಗೂಳೂರು ಗಣಪತಿ ದೇವಾಲಯ 11-12-2020 - R S Iyer

 ನಮ್ಮ ತುಮಕೂರಿನ ಹೆಮ್ಮೆಗಳಲ್ಲೊಂದಾದ ತುಮಕೂರು ತಾಲ್ಲೂಕು ಗೂಳೂರಿನಲ್ಲಿ ದಿನಾಂಕ 11-12-2020 ಶುಕ್ರವಾರ ಸುಪ್ರಸಿದ್ಧ ಶ್ರೀ ಗೂಳೂರು ಗಣಪತಿಯ ದರ್ಶನ. ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ ಅವರೊಡನೆ ನಾನು, ವಿಶ್ವನಾಥನ್, ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್, ಆಕೆಯ ಪುತ್ರಿ ಕು. ನಮಿತ  ಇದ್ದೇವೆ.






No comments:

Post a Comment