* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Saturday 15 January 2022

V.S.R.-93 / V S Ramachandran Birthday & Sankranthi Day 2022

ನಮ್ಮ ಪೂಜ್ಯ ತಂದೆಯವರೂ, ತುಮಕೂರು ನಗರದ ಸ್ವಾತಂತ್ರ್ಯ ಹೋರಾಟಗಾರರೂ, ಶ್ರೀ ಶಂಕರಜಯಂತಿ ಸಭಾದ ಅಧ್ಯಕ್ಷರೂ ಆದ ಶ್ರೀ ವಿ.ಎಸ್.ರಾಮಚಂದ್ರನ್ ರವರು 93 ನೇ ವಸಂತಕ್ಕೆ ಪದಾರ್ಪಣೆ ಮಾಡಿದ ಸುಸಂದರ್ಭದಲ್ಲಿ ಅವರೊಂದಿಗೆ ಆರ್.ಎಸ್.ಅಯ್ಯರ್ ಮತ್ತು ಆರ್.ವಿಶ್ವನಾಥನ್. 
ಹುಟ್ಟುಹಬ್ಬದ ದಿನವಾದ ದಿನಾಂಕ 14-01-2022 ಶುಕ್ರವಾರ ಮತ್ತು ಸಂಕ್ರಾಂತಿ ದಿನವಾದ ದಿನಾಂಕ 15-01-2022 ಶನಿವಾರದಂದು ಶ್ರೀ ವಿ.ಎಸ್.ರಾಮಚಂದ್ರನ್ ರವರೊಂದಿಗೆ.


 












No comments:

Post a Comment