ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Saturday, 10 September 2022

Ganeshothsava - 2022 ಗಣೇಶೋತ್ಸವ

 ಶ್ರೀ ಶುಭಕೃತ್ ಸಂವತ್ಸರದ ಶ್ರೀ ಗಣೇಶ ಚತುರ್ಥಿಯ ಪೂಜೆ ಇಂದು (ದಿ.31-08-2022, ಬುಧವಾರ) ಬೆಳಗ್ಗೆ ಸಂಪನ್ನವಾಯಿತು. ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (93) ಅವರು ಮಹಾಮಂಗಳಾರತಿ ನೆರವೇರಿಸಿದರು.








No comments:

Post a Comment