ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Saturday, 10 September 2022

Sri Shivasathya Visit 2022


 ಹೆಸರಾಂತ ಸಂಗೀತ ಸಂಯೋಜಕರಾದ ಬೆಂಗಳೂರಿನ ಶ್ರೀ ಶಿವಕುಮಾರ್ (ಶಿವಸತ್ಯ) ಮತ್ತು ಶ್ರೀಮತಿ ವಿದ್ಯಾ ಶಿವಸತ್ಯ (ನಮ್ಮ ಸಹೋದರಿ) ಅವರು ಇಂದು (ದಿ. 25-08-2022) ನಮ್ಮ ಮನೆಗೆ ಆಗಮಿಸಿ ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ ಅವರ ಕುಶಲೋಪರಿ ವಿಚಾರಿಸಿದರು. ಅಂತೆಯೇ ಕಳೆದವಾರ ಮತ್ತೋರ್ವ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ ಅವರೂ ಆಗಮಿಸಿದ್ದರು.








No comments:

Post a Comment