R S Iyer Tumkur- Photos
ಹಸವ
ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ
.
-
ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ
gss
ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ
-
ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ
Wednesday, 22 January 2025
Vimala Visit- Date 21-01-2025
ಬೆಂಗಳೂರಿನಿಂದ ಇಂದು (ದಿ.21-01-2025) ಬೆಳಬೆಳಗ್ಗೆಯೇ ಆಗಮಿಸಿದ ನಮ್ಮ ಚಿಕ್ಕಮ್ಮ ಶ್ರೀಮತಿ ವಿಮಲ ಮತ್ತು ಚಿಕ್ಕಪ್ಪ ಶ್ರೀ ಹೆಚ್.ಎಸ್.ಶ್ರೀನಿವಾಸ್ ದಂಪತಿ ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (96) ರವರಿಗೆ ಫಲತಾಂಬೂಲ ನೀಡಿ ಜನ್ಮದಿನದ ಶುಭಾಶಯ ಕೋರಿದ್ದು, ಉಭಯತ್ರರಲ್ಲೂ ಸಂತೋಷವನ್ನುಂಟುಮಾಡಿತು.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment