hsv

"ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ." - ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

Wednesday, 22 January 2025

Vimala Visit- Date 21-01-2025

ಬೆಂಗಳೂರಿನಿಂದ ಇಂದು (ದಿ.21-01-2025) ಬೆಳಬೆಳಗ್ಗೆಯೇ ಆಗಮಿಸಿದ ನಮ್ಮ ಚಿಕ್ಕಮ್ಮ ಶ್ರೀಮತಿ ವಿಮಲ ಮತ್ತು ಚಿಕ್ಕಪ್ಪ ಶ್ರೀ ಹೆಚ್.ಎಸ್.ಶ್ರೀನಿವಾಸ್ ದಂಪತಿ ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (96) ರವರಿಗೆ ಫಲತಾಂಬೂಲ ನೀಡಿ ಜನ್ಮದಿನದ ಶುಭಾಶಯ ಕೋರಿದ್ದು, ಉಭಯತ್ರರಲ್ಲೂ ಸಂತೋಷವನ್ನುಂಟುಮಾಡಿತು.






No comments:

Post a Comment