ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Monday, 24 November 2025

Durgadahalli Lake & Vidyashankara Temple- 2025- ದುರ್ಗದ ಹಳ್ಳಿ ಕೆರೆ ಮತ್ತು ವಿದ್ಯಾಶಂಕರ ದೇವಾಲಯ

 





ಹಲವು ದಿನಗಳ ಮೋಡ ಮತ್ತು ಮಳೆಯ ಆಟದ ಬಳಿಕ ಇಂದು ಬೆಳಗ್ಗೆ ಬಿರುಬಿಸಿಲು ಬಂದ ಹಿನ್ನೆಲೆಯಲ್ಲಿ ನಮ್ಮ ನೆಚ್ಚಿನ ಸ್ಥಳವಾದ ದುರ್ಗದ ಹಳ್ಳಿಯ ಕೆರೆ ಮತ್ತು ಪಕ್ಕದ ಪುರಾತನ ಶ್ರೀ ವಿದ್ಯಾಶಂಕರ ದೇವಾಲಯಕ್ಕೆ ನಾನು ಮತ್ತು ವಿಶ್ವನಾಥನ್ ದಿಢೀರನೆ ಹೋಗಿ ಬಂದೆವು... ದೇವರಾಯನ ದುರ್ಗದ ಅರಣ್ಯ ಪ್ರದೇಶ ಇತ್ತೀಚಿನ ಸತತ ಮಳೆಯಿಂದ ಹಸಿರಿನಿಂದ ಕಂಗೊಳಿಸುತ್ತಿದೆ..
-ಆರ್.ಎಸ್.ಅಯ್ಯರ್, ತುಮಕೂರು, ದಿ. 09-09-2025 #rsiyertumakuru














No comments:

Post a Comment