ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Sunday, 23 November 2025

Ganesha Chaturthi -2025- ಗಣೇಶ ಚತುರ್ಥಿ- 27-08-2025







 ಶ್ರೀ ವಿಶ್ವಾವಸು ನಾಮ ಸಂವತ್ಸರದ ಭಾದ್ರಪದ ಶುಕ್ಲ ಚೌತಿಯಾದ ಇಂದು (ದಿ. 27-08-2025 ಬುಧವಾರ) ನಮ್ಮ ಮನೆಯಲ್ಲಿ ಶ್ರೀ ಗಣಪತಿಯ ಪೂಜೆಯೊಂದಿಗೆ ಈ ವರ್ಷದ "ಗಣೇಶ ಚತುರ್ಥಿ" ಸಂಪನ್ನಗೊಂಡಿತು. ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (96) ರವರು ವಿಘ್ನೇಶ್ವರನಿಗೆ ಮಂಗಳಾರತಿ ನೆರವೇರಿಸಿದರು. ನಾನು ಮತ್ತು ವಿಶ್ವನಾಥನ್ ಜೊತೆಯಲ್ಲಿದ್ದು ಪೂಜೆಯಲ್ಲಿ ಪಾಲ್ಗೊಂಡಿದ್ದೆವು. "ಲೋಕಾಃ ಸಮಸ್ತಾ ಸುಖಿನೋ ಭವಂತು" ಎಂದು ಪ್ರಾರ್ಥಿಸಿದೆವು.

-ಆರ್.ಎಸ್.ಅಯ್ಯರ್ ತುಮಕೂರು, ದಿ. 27-08-2925 #rsiyertumakuru


https://youtube.com/shorts/r5FaGKfMOD4?si=v4ssoIDrC7XOEzpg



No comments:

Post a Comment