ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಲು ಇಂದು (ದಿ. 24-02-2026) ನಮ್ಮ ಮನೆಗೆ ಬೆಂಗಳೂರಿನಿಂದ ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್, ಅವರ ಪುತ್ರ ಹೆಚ್.ಎಸ್.ಪವನ್, ಪುತ್ರಿ ಹೆಚ್.ಎಸ್.ನಮಿತಾ ಆಗಮಿಸಿದ್ದರು. ಜೊತೆಯಲ್ಲಿ ಬಂಧುಗಳಾದ ಶ್ರೀಮತಿ ಪೂರ್ಣಿಮಾ ನರಸಿಂಹರವರೂ ಇದ್ದರು. ಸಂಜೆ ನಿರ್ಗಮಿಸಿದರು. ಪರಸ್ಪರ ಭೇಟಿ, ಮಾತುಕತೆ ಎಲ್ಲರಲ್ಲೂ ಹರ್ಷೋಲ್ಲಾಸವನ್ನು ಉಂಟುಮಾಡಿತು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 24-02-2026 #rsiyertumakuru





No comments:
Post a Comment