ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 3 June 2026

ಹೆಚ್.ಕೆ.ವೇಣುಗೋಪಾಲ್ ಮತ್ತು ರಾಜೇಶ್ವರಿ ಭೇಟಿ- 2026- H K Venugopal and Rajeshwari vishit...



ನಮ್ಮ ಸಹೋದರಿ ಶ್ರೀಮತಿ ರಾಜೇಶ್ವರಿ ವೇಣುಗೋಪಾಲ್ ಮತ್ತು ಬಾವ ಶ್ರೀ ಹೆಚ್.ಕೆ.ವೇಣುಗೋಪಾಲ್ ರವರು ದಿ. 02-06-2026 ರಂದು ನಮ್ಮ ಮನೆಗೆ ಆಗಮಿಸಿದ್ದರು. ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಿ ಅವರ ಆಶೀರ್ವಾದ ಪಡೆದುಕೊಂಡರು.




 

No comments:

Post a Comment