ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 22 July 2026

Gayathri Visit July 2026 - ಗಾಯತ್ರಿ ಭೇಟಿ


 ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರೂ, ಶ್ರೀ ಶಂಕರ ಜಯಂತಿ ಸಭಾ ಸಂಸ್ಥಾಪಕರೂ ಆದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಲು ಇಂದು (ದಿ. 22-07-2026) ಬೆಂಗಳೂರಿನಿಂದ ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್ ಮತ್ತು ಅವರ ಪುತ್ರಿ ಕು. ನಮಿತಾ ಅವರು ನಮ್ಮ ಮನೆಗೆ ಆಗಮಿಸಿದ್ದರು.

-ಆರ್.ಎಸ್.ಅಯ್ಯರ್, ತುಮಕೂರು, ದಿ. 22-07-2026 #rsiyertumakuru