"ಸ್ವಾತಂತ್ರ್ಯೋತ್ಸವ-2026" ರ ಪೂರ್ವಭಾವಿಯಾಗಿ ತುಮಕೂರು ಜಿಲ್ಲಾಡಳಿತದ ಪರವಾಗಿ ತುಮಕೂರು ತಾಲ್ಲೂಕು ತಹಸೀಲ್ದಾರರಾದ ಶ್ರೀಮತಿ ಪಿ.ಎಸ್.ರಾಜೇಶ್ವರಿ KAS ಅವರು ಇಂದು (ದಿ.09-08-2026) ನಮ್ಮ ಮನೆಗೆ ಆಗಮಿಸಿ, ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರನ್ನು ಸನ್ಮಾನಿಸಿದರು. ನಾನು ಮತ್ತು ವಿಶ್ವನಾಥನ್ ಈ ಸಂದರ್ಭದಲ್ಲಿ ಇದ್ದೆವು.
ತಹಸೀಲ್ದಾರ್ ರವರ ಜೊತೆಯಲ್ಲಿ ರೆವಿನ್ಯೂ ಅಧಿಕಾರಿ ಶ್ರೀ ಶಿವಾನಂದ ರೆಡ್ಡಿ, ಶೆಟ್ಟಿಹಳ್ಳಿ ಗ್ರಾಮ ಆಡಳಿತಾಧಿಕಾರಿ ಶ್ರೀ ರವಿಕುಮಾರ್ ಮತ್ತು ಮರಳೂರು ಗ್ರಾಮ ಆಡಳಿತಾಧಿಕಾರಿ ಕು. ದಿವ್ಯ ರವರು ಆಗಮಿಸಿದ್ದರು.




No comments:
Post a Comment