ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 16 September 2026

Ganesha Chaturthi- 2026- ಗಣೇಶ ಚತುರ್ಥಿ


 2026 ರ ಶ್ರೀ ಗಣೇಶ ಚತುರ್ಥಿಯು ಇಂದು (ದಿ. 14-09-2026) ನಮ್ಮ ಮನೆಯಲ್ಲಿ ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರೂ, ಶ್ರೀ ಶಂಕರ ಜಯಂತಿ ಸಭಾದ ಸಂಸ್ಥಾಪಕರೂ ಆದ ಶ್ರೀ ವಿ.ಎಸ್.ರಾಮಚಂದ್ರನ್ (97 ವರ್ಷ) ಅವರು "ಶ್ರೀ ಗೌರಿ ಮತ್ತು ಶ್ರೀ ಗಣೇಶ" ಮೂರ್ತಿಗಳಿಗೆ ಪೂಜಿಸುವ ಮೂಲಕ ಸಂಪನ್ನವಾಯಿತು.

ಸರ್ವರಿಗೂ ಶ್ರೀ ಗೌರಿ ಮತ್ತು ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಎಲ್ಲರಿಗೂ ಒಳಿತಾಗಲಿ.
-ಆರ್.ಎಸ್.ಅಯ್ಯರ್, ತುಮಕೂರು, ದಿ. 14-09-2026 #rsiyertumakuru




--------------------------------------------------------------------------------------------------------

Youtube Video




No comments:

Post a Comment